More

    ಹೊನ್ನಾವರ ಸಮೀಪ ಅರಬ್ಬಿಸಮುದ್ರದಲ್ಲಿ ಬೋಟ್ ಮುಳುಗಡೆ: 15 ಮೀನುಗಾರರ ರಕ್ಷಣೆ

    ಉತ್ತರಕನ್ನಡ: ಹೊನ್ನಾವರ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆಯಾಗಿದ್ದು, ಬೋಟಿನಲ್ಲಿದ್ದ 15 ಮೀನುಗಾರರನ್ನು ರಕ್ಷಿಸಲಾಗಿದೆ.

    ಹೊನ್ನಾವರ ದಡದಿಂದ 40 ನಾಟಿಕಲ್ ಮೈಲು ದೂರದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಕುಮಟಾ ತಾಲೂಕಿನ ಮಿರ್ಜಾನ್ ಗ್ರಾಮದ ದುರ್ಗಾ ಭೈರವಿ ಹೆಸರಿನ ಬೋಟ್ ಮುಳುಗಡೆ ಆಗಿದೆ.

    ಹೊನ್ನಾವರ ಸಮೀಪ ಅರಬ್ಬಿಸಮುದ್ರದಲ್ಲಿ ಬೋಟ್ ಮುಳುಗಡೆ: 15 ಮೀನುಗಾರರ ರಕ್ಷಣೆಆಳ ಸಮುದ್ರದಲ್ಲಿ ಬಾರೀ ಗಾಳಿ ಮತ್ತು ಅಲೆ ಹೆಚ್ಚಾಗಿದ್ದರಿಂದ ಬೋಟ್​ ಮುಳುಗಿದೆ. ಮುಳುಗುತ್ತಿದ್ದ ಬೋಟ್​ನಲ್ಲಿದ್ದ ಮೀನುಗಾರರನ್ನು ಮತ್ತೊಂದು ಮೀನುಗಾರಿಕಾ ಬೋಟ್​ನಲ್ಲಿದ್ದವರು ರಕ್ಷಿಸಿದ್ದಾರೆ.

    Photos| ರಾಜ್ಯದಲ್ಲಿ ಆಲಿಕಲ್ಲು ಮಳೆ! ಮಂಜು ಹೊದ್ದು ಮಲಗಿವೆ ಹಲವು ಗ್ರಾಮಗಳು

    ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

    3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ

    ಒಂದೂವರೆ ವರ್ಷದ ಮಗು ಕೊಂದಿದ್ದ ಪಾಪಿ ತಂದೆಗೆ ಗಲ್ಲುಶಿಕ್ಷೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts