ಕಣ್ಮರೆಯಾಗಿದ್ದ ಮೀನುಗಾರನ ಶವ ಪತ್ತೆ

blank

ಭಟ್ಕಳ: ತಾಲೂಕಿನ ಅಳ್ವೇಕೋಡಿ ಬಂದರಿನಿಂದ ಮಂಗಳವಾರ ಮೀನುಗಾರಿಕೆಗೆ ತೆರಳಲು ಬೋಟಿನಿಂದ ಬೋಟಿಗೆ ದಾಟುವಾಗ ಆಕಸ್ಮಿಕ ಕಾಲು ಜಾರಿ ಬಿದ್ದು ಕಣ್ಮರೆಯಾಗಿದ್ದ ಮೀನುಗಾರನ ಶವ ಗುರುವಾರ ಅಳ್ವೆಕೋಡಿ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಜಾರ್ಖಂಡ ರಾಜ್ಯದ ಸಿಂಬೆಗಾ ಕುಲಕೇರ ನಿವಾಸಿ ಬಂದೂ ಬತ್ರಾ ಬಯ್ಯಾ (31) ಮೃತ ಮೀನುಗಾರ. ಮಂಗಳವಾರ ಸಂಜೆ ಮೀನುಗಾರಿಕೆಗೆ ತೆರಳುವಾಗ ಕಾಲು ಜಾರಿ ಸಮುದ್ರದಲ್ಲಿ ಬಿದ್ದು ನಾಪತ್ತೆಯಾಗಿದ್ದರು.

ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಈ 3 ರಾಶಿಯ ಪುರುಷರು ಪ್ರೀತಿಗೋಸ್ಕರ ತಮ್ಮ ಪ್ರಾಣ ಕೊಡಲು ಸಿದ್ಧರಾಗಿರುತ್ತಾರೆ! ನಿಮ್ಮದು ಇದೇ ರಾಶಿನಾ? Zodiac Signs

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ರುದ್ರಾಕ್ಷಿ ಧರಿಸುವ ಮುನ್ನ ಈ 9 ವಿಷಯಗಳು ನಿಮ್ಮ ಗಮನದಲ್ಲಿರಲಿ! ಇಂತಹ ತಪ್ಪುಗಳು ಆಗದಿರಲಿ… | Rudraksha

Astrology Tips: ರುದ್ರಾಕ್ಷಿ ಎಂಬ ಪದ ಕೇಳಿದೊಡನೆ ನಮ್ಮಲ್ಲಿ ಭಕ್ತಿ ಭವಾನೆ ಮೂಡುತ್ತದೆ. ರುದ್ರಾಕ್ಷಿಗಳಿಂದ (Rudraksha)…

ಬೇಸಿಗೆಯಲ್ಲಿ ಈ ಜ್ಯೂಸ್​ ಕುಡಿದರೆ, ಸುಡುವ ಸೂರ್ಯ ಕೂಡ ನಿಮ್ಮನ್ನು ಏನೂ ಮಾಡಲು ಸಾಧ್ಯವಾಗುವುದಿಲ್ಲ! summer

summer:  ಸಾಮಾನ್ಯವಾಗಿ ಮಾರ್ಚ್ ಅಂತ್ಯದಿಂದ ಏಪ್ರಿಲ್, ಮೇ ಮತ್ತು ಜೂನ್ ವರೆಗೆ ಸೂರ್ಯನು ಪ್ರಕಾಶಮಾನವಾಗಿ ಬೆಳಗುತ್ತಾನೆ. …