ಹೊಸ ಕಾರಿನ ಪೂಜೆಗೆಂದು ಧರ್ಮಸ್ಥಳಕ್ಕೆ ಹೊರಟಿದ್ದವರ ಬಾಳಲ್ಲಿ ದುರಂತ! ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ

ಯಲ್ಲಾಪುರ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಅರಬೈಲ್ ಘಟ್ಟದಲ್ಲಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದೆ. ಬೊಲೆರೊ ವಾಹನಕ್ಕೆ ಎಡದಿಂದ ಒಂದು ಲಾರಿ, ಬಲದಿಂದ ಮತ್ತೊಂದು ಟಿಪ್ಪರ್​ ಡಿಕ್ಕಿ ಹೊಡೆದಿದ್ದು, ಲಾರಿ-ಟಿಪ್ಪರ್​ ಮಧ್ಯೆ ಸಿಕ್ಕ ಬೊಲೆರೊ ನಜ್ಜುಗುಜ್ಜಾಗಿದೆ. ಈ ದೃಶ್ಯ ನೋಡಿದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಬಾಗಲಕೋಟೆಯ ಲೋಕಾಪುರದ 8 ಜನರು ಬೊಲೆರೊದಲ್ಲಿ ಗೋಕರ್ಣ ಮತ್ತು ಧರ್ಮಸ್ಥಳಕ್ಕೆಂದು ಹೋಗುತ್ತಿದ್ದರು. ಈ ಪೈಕಿ ನಾಲ್ವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು. ಹೊಸ ಬೊಲೆರೊ ಖರೀದಿಸಿದ್ದ ಕುಟುಂಬ ಕಾರಿಗೆ … Continue reading ಹೊಸ ಕಾರಿನ ಪೂಜೆಗೆಂದು ಧರ್ಮಸ್ಥಳಕ್ಕೆ ಹೊರಟಿದ್ದವರ ಬಾಳಲ್ಲಿ ದುರಂತ! ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ