ಮಾ. 21ರೊಳಗೆ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ
ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ಪಟ್ಟಣದ ಶ್ರೀರಾಮ ಮಂದಿರವನ್ನು ಸ್ಫೋಟಿಸುತ್ತೇವೆ ಎಂದು ದುಷ್ಕರ್ಮಿಗಳು ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ ಬರೆದಿದ್ದಾರೆ. 101 ವರ್ಷ ಹಳೆಯ, ಕಾರಣಿಕ ಕ್ಷೇತ್ರ ಇದಾಗಿದ್ದು, ಇದನ್ನು ಸ್ಫೋಟ ನಡೆಸುವುದಾಗಿ ಹಿಂದಿಯಲ್ಲಿ ಬರೆದಿರುವ ಪತ್ರ ಬಂದಿದೆ. ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಹಿಂದಿ ಭಾಷೆಯಲ್ಲಿ ಎರಡು ಪತ್ರಗಳು ಬಂದಿದ್ದು, ಮುಂದಿನ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನ ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ ಎಂದು ಅನಾಮಧೇಯ ವ್ಯಕ್ತಿಗಳು ಪತ್ರ … Continue reading ಮಾ. 21ರೊಳಗೆ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ
Copy and paste this URL into your WordPress site to embed
Copy and paste this code into your site to embed