ಎಲ್ಗಾರ್ ಪರಿಷದ್ ಪ್ರಕರಣದ ಆರೋಪಿ ಗೌತಮ್ ನವಲಖಗೆ ಜಾಮೀನು ಇಲ್ಲ
ಮುಂಬೈ: ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಆರೋಪಿಯಾಗಿರುವ ಗೌತಮ್ ನವಲಖ ಅವರಿಗೆ ಜಾಮೀನು ನಿರಾಕರಿಸಿದ್ದ ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ(ಎನ್ಐಎ)ಯ ಸ್ಪೆಷಲ್ ಕೋರ್ಟ್ನ ಆದೇಶದ ವಿರುದ್ಧದ ಮೇಲ್ಮನವಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. 2017ರ ಡಿಸೆಂಬರ್ 31 ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷದ್ ಎಂಬ ಸಮ್ಮೇಳನವು ಮಾರನೆಯ ದಿನ ನಡೆದ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿತ್ತು ಎಂದು ಪುಣೆ ಪೊಲೀಸರು ತನಿಖೆ ಆರಂಭಿಸಿದ್ದರು. ಈ ಸಮ್ಮೇಳನವನ್ನು ಆಯೋಜಿಸಿದ ಹಲವು ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಈ ರೀತಿಯಾಗಿ ನಕ್ಸಲರೊಂದಿಗೆ ಲಿಂಕ್ … Continue reading ಎಲ್ಗಾರ್ ಪರಿಷದ್ ಪ್ರಕರಣದ ಆರೋಪಿ ಗೌತಮ್ ನವಲಖಗೆ ಜಾಮೀನು ಇಲ್ಲ
Copy and paste this URL into your WordPress site to embed
Copy and paste this code into your site to embed