ಬೊಮ್ಮನಹಳ್ಳಿ ಜೆಡಿಎಸ್ ಅಭ್ಯರ್ಥಿ 408 ಕೋಟಿ ರೂ. ಒಡೆಯ!
ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜೆಡಿಎಸ್ ಅಭ್ಯರ್ಥಿ ಬರೋಬ್ಬರಿ 408 ಕೋಟಿ ರೂ. ಆಸ್ತಿಯ ಒಡೆಯರಾಗಿದ್ದಾರೆ. ಆದರೆ ಇವರು ಯಾವುದೇ ಸದ್ದು ಗದ್ದಲವಿಲ್ಲದೆ ಸರಳವಾಗಿ ಬಂದು ನಾಮಪತ್ರ ಸಲ್ಲಿಸಿದ್ದಾರೆ. ಅಂದಹಾಗೆ ಬೊಮ್ಮನಹಳ್ಳಿ ಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದವರು ಕೆ. ನಾರಾಯಣ ರಾಜು. ಇವರು ಈ ಹಿಂದೆ ಬಿಜೆಪಿಯಲ್ಲಿ ಬಿಳರೆಕಳ್ಳಿಯಿಂದ ಕಾರ್ಪೋರೇಟರ್ ಆಗಿದ್ದವರು. ಆದರೆ ಇತ್ತೀಚೆಗೆ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದರು. ಆಡಂಬರದ ಶೋ ಮಾಡದೆ ಕೇವಲ ಐದು ಜನರೊಟ್ಟಿಗೆ ಬಂದು ನಾಮಪತ್ರ ಸಲ್ಲಿಸಿ ತೆರಳಿದ್ದಾರೆ. … Continue reading ಬೊಮ್ಮನಹಳ್ಳಿ ಜೆಡಿಎಸ್ ಅಭ್ಯರ್ಥಿ 408 ಕೋಟಿ ರೂ. ಒಡೆಯ!
Copy and paste this URL into your WordPress site to embed
Copy and paste this code into your site to embed