ಕೊನೆಗೂ ಸೆರೆಯಾಯ್ತು ಮಗುವನ್ನು ತಿಂದ ಚಿರತೆ!

ಮಾಗಡಿ: ಮನೆಯಲ್ಲಿ ಮಲಗಿದ್ದ ಮೂರು ವರ್ಷದ ಮಗುವನ್ನು ಹೊತ್ತೊಯ್ದು ತಲೆ ಮತ್ತು ಎದೆ ಭಾಗ ತಿಂದು ಉಳಿದ ದೇಹವನ್ನು ಪೊದೆಯಲ್ಲಿ ಬಿಸಾಡಿ ಹೋಗಿದ್ದ ಚಿರತೆ ಕೊನೆಗೂ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕದರಯ್ಯನಪಾಳ್ಯದ ಅಜ್ಜಿ ಮನೆಗೆ ಬಂದಿದ್ದ ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡೇರಿ ಗ್ರಾಮದ ಚಂದ್ರಪ್ಪ ಮತ್ತು ಮಂಗಳಗೌರಿ ಅವರ ಎರಡನೇ ಪುತ್ರ ಹೇಮಂತ್​ನನ್ನು ಮೇ 9ರಂದು ಚಿರತೆ ಹೊತ್ತೊಯ್ದು ಕೊಂದು ಹಾಕಿತ್ತು. ಚಿರತೆ ಕೈಗೆ ಸಿಕ್ಕ ಮಗು ತಲೆ ಮತ್ತು … Continue reading ಕೊನೆಗೂ ಸೆರೆಯಾಯ್ತು ಮಗುವನ್ನು ತಿಂದ ಚಿರತೆ!