ಕಬ್ಬು ತಿನ್ನುವ ಆಸೆಯಿಂದಾಗಿ ಪ್ರಾಣ ಕಳ್ಕೊಂಡ ಬಾಲಕ; ಟ್ರ್ಯಾಕ್ಟರ್​ ಅಡಿಗೆ ಸಿಲುಕಿ ಸಾವು…

ಬೆಳಗಾವಿ: ಈ ದುರಂತದ ವಿಡಿಯೋವನ್ನು ನೋಡಿದರೆ ಎಂಥವರ ಕರುಳು ಕೂಡ ಒಮ್ಮೆ ಚುರುಕ್ ಎನ್ನದೇ ಇರಲಾರದು. ಅಂಥ ದುರ್ಮರಣವಿದು. ಬರೀ ಒಂದು ಕಬ್ಬು ತಿನ್ನುವ ಆಸೆಯಿಂದಾಗಿ 8 ವರ್ಷದ ಬಾಲಕನೊಬ್ಬ ಪ್ರಾಣವನ್ನೇ ಕಳೆದುಕೊಳ್ಳುವಂತಾಗಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದಲ್ಲಿ ನಿನ್ನೆ ಸಂಜೆಯ ಸುಮಾರಿಗೆ ಇಂಥದ್ದೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ 8 ವರ್ಷದ ಅನಿಲ್ ಹಣಬರ್ ಎಂಬಾತ ಸಾವಿಗೀಡಾಗಿದ್ದಾನೆ. ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಹಿಂದೆ ಓಡಿದ ಈ … Continue reading ಕಬ್ಬು ತಿನ್ನುವ ಆಸೆಯಿಂದಾಗಿ ಪ್ರಾಣ ಕಳ್ಕೊಂಡ ಬಾಲಕ; ಟ್ರ್ಯಾಕ್ಟರ್​ ಅಡಿಗೆ ಸಿಲುಕಿ ಸಾವು…