ಬೆಂಗಳೂರು: ಆಟ ಆಡುತ್ತಿದ್ದ ಮಕ್ಕಳು ದುರಂತ ಸಾವಿಗೀಡಾಗುತ್ತಿರುವ ಪ್ರಕರಣಗಳು ಮುಂದುವರಿದಿದ್ದು, ಇದೀಗ ಅಂಥದ್ದೇ ದುರಂತ ಸಾವಿಗೆ ಬಾಲಕನೊಬ್ಬ ಬಲಿಯಾಗಿದ್ದಾನೆ. ವಿಪರ್ಯಾಸವೆಂದರೆ ರಾಜಧಾನಿ ಬೆಂಗಳೂರಿನಲ್ಲೇ ಈ ಅವಘಡ ಸಂಭವಿಸಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, 12 ವರ್ಷದ ಬಾಲಕ ಮಣಿ ಎಂಬಾತ ಮೃತಪಟ್ಟಿದ್ದಾನೆ. ಆಟವಾಡುತ್ತಿದ್ದ ಈತನಿಗೆ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ಸ್ಪರ್ಶವಾಗಿದ್ದು, ಶಾಕ್ ಹೊಡೆದು ಸಾವಿಗೀಡಾಗಿದ್ದಾನೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ; ನಾಳೆ 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.. ಟ್ರಾನ್ಸ್ಫಾರ್ಮರ್ ಸಮೀಪ … Continue reading ಆಟ ಆಡ್ತ ಆಡ್ತ ಕರೆಂಟ್ ಶಾಕ್ ಹೊಡೆದು ಸಾವಿಗೀಡಾದ ಬಾಲಕ; ಟ್ರಾನ್ಸ್ಫಾರ್ಮರ್ ಕೆಳಗೆ ಬಿದ್ದಿತ್ತು ಪವರ್ಫುಲ್ ತಂತಿ..
Copy and paste this URL into your WordPress site to embed
Copy and paste this code into your site to embed