ಐನೂರು ವರ್ಷದ ಸೊಸೆಯಂದಿರ ಬಾವಿಯಲ್ಲಿ ಈಜಲು ಹೋಗಿ ಸಾವಿಗೀಡಾದ ಬಾಲಕ!
ಕೊಪ್ಪಳ: ನೀರಿನಲ್ಲಿ ಈಜಿಗೆ ಹಾಗೂ ಮೋಜಿಗೆ ಮುಂದಾಗಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಮುಂದುವರಿದಿದ್ದು, ಇದೀಗ ಅಂಥ ಸಾವುಗಳ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಿದೆ. ಈ ಪ್ರಕರಣದಲ್ಲಿ ಹದಿನಾಲ್ಕು ವರ್ಷದ ಪೋರನೊಬ್ಬ ಜೀವ ಕಳೆದುಕೊಂಡಿದ್ದಾನೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ಧಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬಸವರಾಜು (14) ಎಂಬಾತ ಮೃತಪಟ್ಟವ. ಈತ ಪುರಾತನ ಬಾವಿಯಲ್ಲಿ ಈಜುವ ಸಾಹಸಕ್ಕೆ ಮುಂದಾಗಿ ಸಾವಿಗೀಡಾಗಿದ್ದಾನೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿಯ ಮತ್ತೊಂದು ವಿಡಿಯೋ ವೈರಲ್; ಗೆಸ್ಟ್ ಹೌಸ್ನಲ್ಲಿ ಸ್ವತಃ ಪೊರಕೆ ಹಿಡಿದು … Continue reading ಐನೂರು ವರ್ಷದ ಸೊಸೆಯಂದಿರ ಬಾವಿಯಲ್ಲಿ ಈಜಲು ಹೋಗಿ ಸಾವಿಗೀಡಾದ ಬಾಲಕ!
Copy and paste this URL into your WordPress site to embed
Copy and paste this code into your site to embed