ಐನೂರು ವರ್ಷದ ಸೊಸೆಯಂದಿರ ಬಾವಿಯಲ್ಲಿ ಈಜಲು ಹೋಗಿ ಸಾವಿಗೀಡಾದ ಬಾಲಕ!

ಕೊಪ್ಪಳ: ನೀರಿನಲ್ಲಿ ಈಜಿಗೆ ಹಾಗೂ ಮೋಜಿಗೆ ಮುಂದಾಗಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಮುಂದುವರಿದಿದ್ದು, ಇದೀಗ ಅಂಥ ಸಾವುಗಳ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಿದೆ. ಈ ಪ್ರಕರಣದಲ್ಲಿ ಹದಿನಾಲ್ಕು ವರ್ಷದ ಪೋರನೊಬ್ಬ ಜೀವ ಕಳೆದುಕೊಂಡಿದ್ದಾನೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ಧಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬಸವರಾಜು (14) ಎಂಬಾತ ಮೃತಪಟ್ಟವ. ಈತ ಪುರಾತನ ಬಾವಿಯಲ್ಲಿ ಈಜುವ ಸಾಹಸಕ್ಕೆ ಮುಂದಾಗಿ ಸಾವಿಗೀಡಾಗಿದ್ದಾನೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿಯ ಮತ್ತೊಂದು ವಿಡಿಯೋ ವೈರಲ್​; ಗೆಸ್ಟ್​ ಹೌಸ್​​ನಲ್ಲಿ ಸ್ವತಃ ಪೊರಕೆ ಹಿಡಿದು … Continue reading ಐನೂರು ವರ್ಷದ ಸೊಸೆಯಂದಿರ ಬಾವಿಯಲ್ಲಿ ಈಜಲು ಹೋಗಿ ಸಾವಿಗೀಡಾದ ಬಾಲಕ!