ಹಾಡಹಗಲೇ ಕಾಲೇಜಿನಲ್ಲಿ ಯುವತಿಗೆ ಚಾಕು ಇರಿತ; ಕುರುಡು ಪ್ರೀತಿ ಪ್ರಾಣವನ್ನೂ ತೆಗೆಯುತ್ತೆ..!

ಬೆಂಗಳೂರು: ಈ ಕಾಲೇಜಿನಲ್ಲಿ ಯುವತಿಯೊಬ್ಬಳಿಗೆ ಹಾಡಹಗಲೇ ಯುವಕನೊಬ್ಬ ಚಾಕುವಿನಿಂದ ಇರಿದಿದ್ದು ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ. ತಕ್ಷಣ ಯುವತಿಯ ಪರಿಸ್ಥಿತಿ‌ ಗಂಭೀರವಾಗಿದ್ದು ರಾಜಾನುಕುಂಟೆ ಆಸ್ವತ್ರೆಗೆ ಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಯುವತಿ ಮೃತಳಾಗಿದ್ದಾಳೆ. ಈ ಭೀಕರ ಘಟನೆ ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದಿದೆ. ಚಾಕು‌ ಇರಿತಕ್ಕೆ ಪ್ರೀತಿ ಕಾರಣ ಎಂದು ತಿಳಿದು ಬಂದಿದೆ. ಈ ಯುವಕ ಯುವತಿಗೆ ಚಾಕು ಇರಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಚಾಕು ಇರಿತಕ್ಕೆ ಬಲಿಯಾದ ವಿದ್ಯಾರ್ಥಿನಿ ಲಯಸ್ಮಿತಾ (19) ಮೊದಲನೇ … Continue reading ಹಾಡಹಗಲೇ ಕಾಲೇಜಿನಲ್ಲಿ ಯುವತಿಗೆ ಚಾಕು ಇರಿತ; ಕುರುಡು ಪ್ರೀತಿ ಪ್ರಾಣವನ್ನೂ ತೆಗೆಯುತ್ತೆ..!