ಆಟ ಆಡುತ್ತಲೇ ಪ್ರಾಣ ಕಳೆದುಕೊಂಡ ಬಾಲಕ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಡಿದ್ದೇ ಮುಳುವಾಯ್ತೇ?

ಹಾಸನ: ಮೋಜಿಗೆಂದು ನೀರಿಗಿಳಿಯುವ, ರಜೆ ಎಂದು ಮೈಮರೆತು ಆಡುವ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಮತ್ತೆ ಮತ್ತೆ ಸಂಭವಿಸುತ್ತಿದ್ದು, ಅಂಥ ಸಾವಿನ ಪಟ್ಟಿಗೆ ಇತ್ತೀಚಿನ ಸೇರ್ಪಡೆ ಎಂಬಂತೆ ಮತ್ತೊಂದು ಪ್ರಕರಣ ಜರುಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ತೆಂಡೆಕೆರೆ ಗ್ರಾಮದ ಲೋಕೇಶ್​-ನೇತ್ರಾವತಿ ದಂಪತಿಯ ಪುತ್ರ ಮನೋಜ್ ಎಂಬ ಎಂಟರ ವಯಸ್ಸಿನ ಬಾಲಕ ಆಟ ಆಡುತ್ತಲೇ ಪ್ರಾಣ ಕಳೆದುಕೊಂಡಿದ್ದಾನೆ. ನಾಲ್ಕನೆಯ ತರಗತಿಯ ವಿದ್ಯಾರ್ಥಿ ಆಗಿದ್ದ ಈತ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಜೋಕಾಲಿಯಲ್ಲಿ ಆಡಿದ್ದಾನೆ. ಈ … Continue reading ಆಟ ಆಡುತ್ತಲೇ ಪ್ರಾಣ ಕಳೆದುಕೊಂಡ ಬಾಲಕ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಡಿದ್ದೇ ಮುಳುವಾಯ್ತೇ?