ಹೋಳಿ ಆಡಲು ಹೋದವನಿಗೆ ಶಾಕ್​; ಆಟಕ್ಕೂ ಮುನ್ನ ಪ್ರಾಣ ಕಳೆದುಕೊಂಡ ಬಾಲಕ..

ವಿಜಯಪುರ: ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಇಲ್ಲೊಂದಷ್ಟು ಹುಡುಗರು ಇಂದು ಹೋಳಿ ಹಬ್ಬ ಮಾಡಿ ಸಂಭ್ರಮಿಸುತ್ತಿದ್ದರು. ಆದರೆ ದುರದೃಷ್ಟವಶಾತ್, ಅವರೆಲ್ಲ ಶೋಕದ ಮಡುವಿನಲ್ಲಿ ಮುಳುಗುವಂತಾಗಿದೆ. ಅಷ್ಟಕ್ಕೂ ಕಾರಣವಾಗಿದ್ದು ಅದೊಂದು ದುರಂತ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲ್ಲೂಕಿನ ತಳೇವಾಡ ಗ್ರಾಮದಲ್ಲಿ ಈ ಅವಘಡ ಸಂಭವಿಸಿದ್ದು, ಹಣಮಂತ ಬೀರಪ್ಪ ವಾಲಿಕಾರ (12) ಎಂಬ ಬಾಲಕ ಸಾವಿಗೀಡಾಗಿದ್ದಾನೆ. ಈತ ಹೋಳಿಯಾಟಕ್ಕೆಂದು ಅಣಿಗೊಳಿಸುತ್ತಿದ್ದಾಗ ವಿದ್ಯುತ್ ಶಾಕ್​ಗೆ ಒಳಗಾಗಿ ಸಾವಿಗೀಡಾಗಿದ್ದಾನೆ. ಬಣ್ಣದಾಟಕ್ಕೆಂದು ಗ್ರಾಮ ಪಂಚಾಯಿತಿ ವತಿಯಿಂದ ನೀರಿನ ತೊಟ್ಟಿ ನಿರ್ಮಿಸಲಾಗಿತ್ತು. ಅದಕ್ಕೆ ನೀರು ತುಂಬುತ್ತಿದ್ದ ಸಂದರ್ಭದಲ್ಲಿ … Continue reading ಹೋಳಿ ಆಡಲು ಹೋದವನಿಗೆ ಶಾಕ್​; ಆಟಕ್ಕೂ ಮುನ್ನ ಪ್ರಾಣ ಕಳೆದುಕೊಂಡ ಬಾಲಕ..