VIDEO | ಸಿದ್ದರಾಮಯ್ಯ ಸಿಎಂ ಆಗದಿದ್ದರೆ ಅರ್ಧ ಮೀಸೆ ಬೋಳಿಸ್ತೀನಿ, 1000 ರೂ. ಕೊಡ್ತೀನಿ ಎಂದ ಬಾಲಕ!

ಬಾಗಲಕೋಟೆ: ಸಿದ್ದರಾಮ್ಯಯ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಬೇಕು. ಇಲ್ಲದೇ ಹೋದಲ್ಲಿ ಅರ್ಧ ಮೀಸೆ ಬೋಳಿಸುತ್ತೇನೆ ಎಂದು ಬಾಲಕನೊಬ್ಬ ಹೇಳಿಕೊಂಡಿದ್ದಾನೆ. ಇದೀಗ ಬಾಲಕ ಆಡಿರುವ ಮಾತಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವಷ್ಟ ಬಹುಮತ ಸಾಧಿಸಿದ್ದರೂ, ಸಿಎಂ ಸ್ಥಾನಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಪೈಪೋಟಿ ನಡೆಯುತ್ತಿದೆ. ಇದು ಹೈಕಮಾಂಡ್​ಗೆ ಭಾರಿ ತಲೆನೋವಾಗಿ ಪರಿಣಮಿಸಿದೆ. ಹೆಚ್ಚಿನ ಶಾಸಕರ ಬೆಂಬಲವಿರುವ ಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಬೇಕು … Continue reading VIDEO | ಸಿದ್ದರಾಮಯ್ಯ ಸಿಎಂ ಆಗದಿದ್ದರೆ ಅರ್ಧ ಮೀಸೆ ಬೋಳಿಸ್ತೀನಿ, 1000 ರೂ. ಕೊಡ್ತೀನಿ ಎಂದ ಬಾಲಕ!