ಜಾತ್ರೆಯಲ್ಲಿ ಆಟವಾಡಲು ಹೋಗಿದ್ದ ಬಾಲಕ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವು
ಚಿಕ್ಕಬಳ್ಳಾಪುರ: ಜಾತ್ರೆಯಲ್ಲಿ ಆಟವಾಡಲು ತೆರಳಿದ್ದ ಬಾಲಕ ಹಠಾತ್ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರ ನಗರದ ಮುತ್ಯಾಲಮ್ಮ ಜಾತ್ರೆಯಲ್ಲಿ ನಡೆದಿದೆ. ಶಾಂತಿನಗರ ನಿವಾಸಿ ಮಂಜುನಾಥ್ ಅವರ ಪುತ್ರ ಶ್ರೇಯಸ್ (9) ಮೃತ ಬಾಲಕ. ಈತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಮುತ್ಯಾಲಮ್ಮ ಜಾತ್ರೆಗೆ ಹೋಗಿದ್ದ. ಆಟ ಆಡುತ್ತಿದ್ದ ವೇಳೆ ಬಾಲಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಹೃದಯಾಘಾತವಾಗಿ ಸಾವನ್ನಪಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಈ ನಾಲ್ಕು ಹೈಪ್ರೋಫೈಲ್ ಪ್ರಕರಣಗಳಿಗೆ ಮತ್ತೆ ಜೀವ ಬರುತ್ತಾ? ಅಧಿಕಾರಿಗಳೊಂದಿಗೆ ಇಂದು ಡಿಜಿಪಿ ಸಭೆ ಕಳೆದ … Continue reading ಜಾತ್ರೆಯಲ್ಲಿ ಆಟವಾಡಲು ಹೋಗಿದ್ದ ಬಾಲಕ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವು
Copy and paste this URL into your WordPress site to embed
Copy and paste this code into your site to embed