ಭಗತ್ ಸಿಂಗ್ ಪಾತ್ರಕ್ಕೆಂದು ರಿಹರ್ಸಲ್ ಮಾಡುತ್ತಿದ್ದ ಬಾಲಕ ನಿಜವಾಗಿಯೂ ಉರುಳಿಗೆ ಬಲಿಯಾದ!
ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸುವ ಸಲುವಾಗಿ ರಿಹರ್ಸಲ್ ಮಾಡುತ್ತಿದ್ದ ಬಾಲಕನೊಬ್ಬ ನಿಜವಾಗಿಯೂ ಉರುಳಿಗೆ ಬಲಿಯಾದ ದುರಂತವೊಂದು ಸಂಭವಿಸಿದೆ. ಕೋಟೆನಗರ ಚಿತ್ರದುರ್ಗದಲ್ಲಿ ಈ ದುರ್ಘಟನೆ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ನಿವಾಸಿ ಸಂಜಯ್ ಗೌಡ (12) ದುರಂತ ಸಾವಿಗೀಡಾದ ಬಾಲಕ. ಈತ ಎಸ್ಎಲ್ವಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ರಾಜ್ಯೋತ್ಸವ ಸಂದರ್ಭದಲ್ಲಿನ ಪ್ರದರ್ಶನಕ್ಕಾಗಿ ತಯಾರಾಗುತ್ತಿದ್ದ ಈ ಬಾಲಕ ಅಚಾತುರ್ಯದಿಂದ ಪ್ರಾಣ ಕಳೆದುಕೊಂಡಿದ್ದಾನೆ. ನ. 1ರಂದು ಭಗತ್ ಸಿಂಗ್ ಪಾತ್ರ ಮಾಡಲು ಈತ ರಿಹರ್ಸಲ್ … Continue reading ಭಗತ್ ಸಿಂಗ್ ಪಾತ್ರಕ್ಕೆಂದು ರಿಹರ್ಸಲ್ ಮಾಡುತ್ತಿದ್ದ ಬಾಲಕ ನಿಜವಾಗಿಯೂ ಉರುಳಿಗೆ ಬಲಿಯಾದ!
Copy and paste this URL into your WordPress site to embed
Copy and paste this code into your site to embed