ಭಗತ್ ಸಿಂಗ್ ಪಾತ್ರಕ್ಕೆಂದು ರಿಹರ್ಸಲ್ ಮಾಡುತ್ತಿದ್ದ ಬಾಲಕ ನಿಜವಾಗಿಯೂ ಉರುಳಿಗೆ ಬಲಿಯಾದ!

ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸುವ ಸಲುವಾಗಿ ರಿಹರ್ಸಲ್ ಮಾಡುತ್ತಿದ್ದ ಬಾಲಕನೊಬ್ಬ ನಿಜವಾಗಿಯೂ ಉರುಳಿಗೆ ಬಲಿಯಾದ ದುರಂತವೊಂದು ಸಂಭವಿಸಿದೆ. ಕೋಟೆನಗರ ಚಿತ್ರದುರ್ಗದಲ್ಲಿ ಈ ದುರ್ಘಟನೆ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ನಿವಾಸಿ ಸಂಜಯ್​ ಗೌಡ (12) ದುರಂತ ಸಾವಿಗೀಡಾದ ಬಾಲಕ. ಈತ ಎಸ್​ಎಲ್​ವಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ರಾಜ್ಯೋತ್ಸವ ಸಂದರ್ಭದಲ್ಲಿನ ಪ್ರದರ್ಶನಕ್ಕಾಗಿ ತಯಾರಾಗುತ್ತಿದ್ದ ಈ ಬಾಲಕ ಅಚಾತುರ್ಯದಿಂದ ಪ್ರಾಣ ಕಳೆದುಕೊಂಡಿದ್ದಾನೆ. ನ. 1ರಂದು ಭಗತ್​ ಸಿಂಗ್ ಪಾತ್ರ ಮಾಡಲು ಈತ ರಿಹರ್ಸಲ್ … Continue reading ಭಗತ್ ಸಿಂಗ್ ಪಾತ್ರಕ್ಕೆಂದು ರಿಹರ್ಸಲ್ ಮಾಡುತ್ತಿದ್ದ ಬಾಲಕ ನಿಜವಾಗಿಯೂ ಉರುಳಿಗೆ ಬಲಿಯಾದ!