ಸಿದ್ದರಾಮಯ್ಯ ಬರುವುದಾದರೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್ ಪಾಟೀಲ್

ಕಲಬುರಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಳಂದ ಕ್ಷೇತ್ರದಿಂದ ಸ್ಪರ್ಧಿಸಲು ಅಸಕ್ತಿ ತೋರಿದರೆ ಕ್ಷೇತ್ರ ಬಿಟ್ಟು ಕೊಡಿಲುವುದಾಗಿ ಮಾಜಿ ಉಪ ಸಭಾಪತಿ ಬಿ.ಆರ್. ಪಾಟೀಲ್ ಹೇಳಿದರು. ಈ ಹೇಳಿಕೆ ನೋಡಿದರೆ ಸಿದ್ದರಾಮಯ್ಯ ಅವರು ಮತ್ತೊಂದು ಸಲ ಉತ್ತರದಿಂದ ಸ್ಪರ್ಧಿಸಬಹುದು. ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದರೆ ಸಾಕು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು ಎಂದರು. ಇದನ್ನೂ ಓದಿ: VIDEO | ನ್ಯೂಸ್‌ ಓದುತ್ತಲೇ ದಿಢೀರ್‌ ಕುಸಿದು ಬಿದ್ದ ನಿರೂಪಕಿ..! … Continue reading ಸಿದ್ದರಾಮಯ್ಯ ಬರುವುದಾದರೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್ ಪಾಟೀಲ್