ಬ್ರಹ್ಮಾವರ ಘಟಕದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ

blank

ಕೋಟ: ಬ್ರಹ್ಮಾವರ ತಾಲೂಕು ಘಟಕದ ಸರ್ಕಾರಿ ಗ್ರೇಡ್ 1ದೈಹಿಕ ಶಿಕ್ಷಣ ಶಿಕ್ಷಕರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಮಣೂರು ಪಡುಕರೆ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ ) ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕರ್ಜೆ ಕಾಲೇಜಿನ ಶಶಿಕಾಂತ, ಕಾರ್ಯದರ್ಶಿಯಾಗಿ ನಾಲ್ಕೂರು ಕಾಲೇಜಿನ ಕೃಷ್ಣ ನಾಯಕ್.ಎನ್ ಆಯ್ಕೆಯಾಗಿದ್ದಾರೆ. ಸಂಘಟನಾ ಕಾರ್ಯದರ್ಶಿಯಾಗಿ ಹೈಕಾಡಿ ಕಾಲೇಜಿನ ಪ್ರವೀಣ್ ಕುಮಾರ್ ಶೆಟ್ಟಿ, ಜಂಟಿ ಕಾರ್ಯದರ್ಶಿಯಾಗಿ ಬ್ರಹ್ಮಾವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಜಯಲಕ್ಷ್ಮೀ ಪಿ.ಶೆಟ್ಟಿ , ಖಜಾಂಚಿಯಾಗಿ ಜಾನುವಾರುಕಟ್ಟೆ ಸರ್ಕಾರಿ ಪ್ರೌಢಶಾಲೆಯ ಅಕ್ಷತಾ ಆಯ್ಕೆಯಾಗಿದ್ದಾರೆ. ನಾಲ್ಕೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೃಷ್ಣ ನಾಯಕ್ ಕೆ. ಚುನಾವಣೆ ನಡೆಸಿಕೊಟ್ಟರು.

ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

ಕಳತ್ತೂರು ಗರಡಿಯ ವಿಜ್ಞಾಪನಾಪತ್ರ ಬಿಡುಗಡೆ

 

Share This Article

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…