10 ವರ್ಷಗಳಿಂದ ನರ-ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ: ಡಾ.ಕೆ.ಸುಧಾಕರ್ ಕಳವಳ
ಬೆಂಗಳೂರು: ಮಾನವನ ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಕಳೆದ 10 ವರ್ಷಗಳಿಂದ ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದು ಕಳವಳ ಹೆಚ್ಚಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದರು. ಬೆಂಗಳೂರಿನಲ್ಲಿ ನಿಮ್ಹಾನ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ಬ್ರೈನ್ ಹೆಲ್ತ್ ಇನಿಷೆಯೇಟಿವ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನಾವು ಎಷ್ಟು ವರ್ಷ ಬದುಕುತ್ತೇವೆ? ಅನ್ನುವುದರ ಜತೆಗೆ ಹೇಗೆ ಬದುಕುತ್ತೇವೆ ಅನ್ನುವುದೂ ಮುಖ್ಯ. ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ … Continue reading 10 ವರ್ಷಗಳಿಂದ ನರ-ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ: ಡಾ.ಕೆ.ಸುಧಾಕರ್ ಕಳವಳ
Copy and paste this URL into your WordPress site to embed
Copy and paste this code into your site to embed