ಇಡಿ ಇಕ್ಕಳದಲ್ಲಿ ಕವಿತಾ: ಹೈದರಾಬಾದ್​ನಲ್ಲಿ ರಾರಾಜಿಸುತ್ತಿದೆ ಬಿ.ಎಲ್​. ಸಂತೋಷ್​ “ಬೇಕಾಗಿದ್ದಾರೆ” ಪೋಸ್ಟರ್​

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಅವರ ಪುತ್ರಿ ಕೆ. ಕವಿತಾ ಅವರು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಇಕ್ಕಳದಲ್ಲಿ ಸಿಲುಕಿದ್ದು, ಇಂದು ಎರಡನೇ ಸುತ್ತಿನ ವಿಚಾರಣೆ ಎದುರಿಸಲು ಸಜ್ಜಾಗಿದ್ದಾರೆ. ಇದರ ನಡುವೆ ಬಿಜೆಪಿ ವಿರುದ್ಧ ತೆಲಂಗಾಣದ ಆಡಳಿತರೂಢ ಭಾರತ್​ ರಾಷ್ಟ್ರ ಸಮಿತಿ ಪೋಸ್ಟರ್​​ ವಾರ್​ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್​. ಸಂತೋಷ್​ ಉದ್ದೇಶಿಸಿ ತೆಲಂಗಾಣದಲ್ಲಿ ಪೋಸ್ಟರ್​ ಅಂಟಿಸಲಾಗಿದೆ. ಹೈದರಾಬಾದ್​ನ … Continue reading ಇಡಿ ಇಕ್ಕಳದಲ್ಲಿ ಕವಿತಾ: ಹೈದರಾಬಾದ್​ನಲ್ಲಿ ರಾರಾಜಿಸುತ್ತಿದೆ ಬಿ.ಎಲ್​. ಸಂತೋಷ್​ “ಬೇಕಾಗಿದ್ದಾರೆ” ಪೋಸ್ಟರ್​