ತೆಲಂಗಾಣ; ಚುನಾವಣೆಯ ಹೊಸ್ತಿಲಲ್ಲೇ ಬಿಆರ್ಎಸ್ ತೊರೆದು ಬಿಜೆಪಿ ಸೇರ್ಪಡೆಯಾದ ಹಾಲಿ ಶಾಸಕ
ಹೈದರಾಬಾದ್: ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಆಡಳಿತರೂಢ ಬಿಆರ್ಎಸ್ ಪಕ್ಷದ ಶಾಸಕ ರಾಥೋಡ್ ಬಾಪು ರಾವ್ ಬಿಜೆಪಿ ಸೇರಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಬೋತ್ ಹಾಗೂ ಯಲ್ಲಾರೆಡ್ಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದಲ್ಲದೆ ತೆಲಂಗಾಣ ರಾಜ್ಯ ಘಟಕದ ಪ್ರಭಾವಿ ಕಾಂಗ್ರೆಸ್ ನಾಯಕ ಎಂದು ಗುರುತಿಸಿಕೊಂಡಿರುವ ಚಲಮಲ ಕೃಷ್ಣಾ ರೆಡ್ಡಿ ಬಿಜೆಪಿ ಸೇರ್ಪಡೆಯಾಗಿದ್ಧಾರೆ. ಬಾಪು ರಾವ್ … Continue reading ತೆಲಂಗಾಣ; ಚುನಾವಣೆಯ ಹೊಸ್ತಿಲಲ್ಲೇ ಬಿಆರ್ಎಸ್ ತೊರೆದು ಬಿಜೆಪಿ ಸೇರ್ಪಡೆಯಾದ ಹಾಲಿ ಶಾಸಕ
Copy and paste this URL into your WordPress site to embed
Copy and paste this code into your site to embed