ತೆಲಂಗಾಣ; ಚುನಾವಣೆಯ ಹೊಸ್ತಿಲಲ್ಲೇ ಬಿಆರ್​ಎಸ್​ ತೊರೆದು ಬಿಜೆಪಿ ಸೇರ್ಪಡೆಯಾದ ಹಾಲಿ ಶಾಸಕ

ಹೈದರಾಬಾದ್: ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಆಡಳಿತರೂಢ ಬಿಆರ್​ಎಸ್​ ಪಕ್ಷದ ಶಾಸಕ ರಾಥೋಡ್​ ಬಾಪು ರಾವ್​ ಬಿಜೆಪಿ ಸೇರಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಬೋತ್​ ಹಾಗೂ ಯಲ್ಲಾರೆಡ್ಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದಲ್ಲದೆ ತೆಲಂಗಾಣ ರಾಜ್ಯ ಘಟಕದ ಪ್ರಭಾವಿ ಕಾಂಗ್ರೆಸ್​ ನಾಯಕ ಎಂದು ಗುರುತಿಸಿಕೊಂಡಿರುವ ಚಲಮಲ ಕೃಷ್ಣಾ ರೆಡ್ಡಿ ಬಿಜೆಪಿ ಸೇರ್ಪಡೆಯಾಗಿದ್ಧಾರೆ. ಬಾಪು ರಾವ್​ … Continue reading ತೆಲಂಗಾಣ; ಚುನಾವಣೆಯ ಹೊಸ್ತಿಲಲ್ಲೇ ಬಿಆರ್​ಎಸ್​ ತೊರೆದು ಬಿಜೆಪಿ ಸೇರ್ಪಡೆಯಾದ ಹಾಲಿ ಶಾಸಕ