ಅಮಿತ್ ಷಾ ಸಾಕಷ್ಟು ಸಲಹೆ ನೀಡಿದ್ದಾರೆ… ಬಿಜೆಪಿ ಖಂಡಿತ ಅಧಿಕಾರಕ್ಕೆ ಬರುತ್ತದೆ; ಬಿಎಸ್​ವೈ

ಬೆಂಗಳೂರು: ಶಿವಮೊಗ್ಗಕ್ಕೆ ತೆರಳಿ, ಹಿಂತಿರುಗುತ್ತಿದ್ದಂತೆ ಚುನಾವಣೆಯ ದೃಷ್ಟಿಯಿಂದ ಪ್ರವಾಸ ಆರಂಭಿಸುತ್ತೇನೆ. ಈಗಾಗಲೇ ಚುನಾವಣೆ ಸಂಬಂಧ ಅಮಿತ್ ಷಾ ಅವರೊಂದಿಗೆ ಸಾಕಷ್ಟು ಚರ್ಚೆ ನಡೆಸಿದ್ದೇವೆ ಎಂದು ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ಹೇಳಿದ್ದಾರೆ. ಇದನ್ನೂ ಓದಿ: ನಾಟಕದ ಮಾತಿಗೆ ಜನ ಮರುಳಾಗುವುದಿಲ್ಲ;ಶಾಸಕ ಎಂ. ಸತೀಶ್ ರೆಡ್ಡಿ ಅಮಿಷಾ ಮಾರ್ಗದರ್ಶನ ಮಾಡಿದ್ದಾರೆ ಬೆಂಗಳೂರಿನಲ್ಲಿ ಸುದ್ದಿಗಾರರೊಂಗೆ ಬಿಎಸ್​​ವೈ ಮಾತನಾಡುತ್ತಾ, ರಾಜ್ಯದಲ್ಲಿ ಚುನಾವಣೆಯನ್ನು ಎದುರಿಸುವುದರ ಬಗ್ಗೆ ಅಮಿತ್ ಷಾ ಅವರು ಸಾಕಷ್ಟು ಸಲಹೆ, ಮಾರ್ಗದರ್ಶನ ನೀಡಿದ್ದಾರೆ. ಪ್ರಚಾರಕ್ಕಾಗಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ … Continue reading ಅಮಿತ್ ಷಾ ಸಾಕಷ್ಟು ಸಲಹೆ ನೀಡಿದ್ದಾರೆ… ಬಿಜೆಪಿ ಖಂಡಿತ ಅಧಿಕಾರಕ್ಕೆ ಬರುತ್ತದೆ; ಬಿಎಸ್​ವೈ