ರಾಹುಲ್ ಗಾಂಧಿಗೆ ಬುದ್ದಿ ಭ್ರಮಣೆಯಾಗಿದ್ದು ಮೆಡಿಕಲ್ ಚೆಕಪ್ ಮಾಡಿಸಿಕೊಳ್ಳಲಿ: ಬಿಎಸ್ವೈ
ಕಲಬುರಗಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬುದ್ದಿ ಭ್ರಮಣೆಯಾಗಿದ್ದು, ಮೆಡಿಕಲ್ ಚೆಕಪ್ ಮಾಡಿಸುವ ಅವಶ್ಯಕತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಹುಲ್ ಗಾಂಧಿ ರಾಜ್ಯದಲ್ಲಿ ಬಿಜೆಪಿ 40 ಸ್ಥಾನ ಗಳಿಸುವ ಹೇಳಿಕೆಗೆ ಹುಣಸಗಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. 130 ಸ್ಥಾನ ಗೆದ್ದು ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಿ. ಪರಮೇಶ್ವರ್ ಮೇಲೆ ಕಲ್ಲೆಸೆತ ಪ್ರಕರಣ: 2 ಆಯಾಮದಲ್ಲಿ ತನಿಖೆ … Continue reading ರಾಹುಲ್ ಗಾಂಧಿಗೆ ಬುದ್ದಿ ಭ್ರಮಣೆಯಾಗಿದ್ದು ಮೆಡಿಕಲ್ ಚೆಕಪ್ ಮಾಡಿಸಿಕೊಳ್ಳಲಿ: ಬಿಎಸ್ವೈ
Copy and paste this URL into your WordPress site to embed
Copy and paste this code into your site to embed