ಪೆಟ್ರೋಲ್ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ ಮಾಯಾವತಿ

ನವದೆಹಲಿ: ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲದ ಬೆಲೆ ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿದೆ. ಈ ಬಗ್ಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂದು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಅವರು, ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಕುರಿತು ಹಿಂದಿಯಲ್ಲಿ ಟ್ವಿಟ್ ಮಾಡಿರುವ ಅವರು, ಇಂಧನ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಏನಾದರೂ ಪರಿಹಾರೋಪಾಯ ಕಂಡು ಹಿಡಿಯಬೇಕು ಎಂದಿದ್ದಾರೆ. ದೊಡ್ಡ ಮಟ್ಟದ ಬೆಲೆ ಏರಿಕೆಯೂ ಜನಸಾಮಾನ್ಯರನ್ನು ತತ್ತರಿಸುವಂತೆ ಮಾಡಿದೆ. … Continue reading ಪೆಟ್ರೋಲ್ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ ಮಾಯಾವತಿ