ರಾಹುಲ್​ ಹೋದಲ್ಲಿ ಕಾಂಗ್ರೆಸ್​ಗೆ ಸೋಲು: ಯಡಿಯೂರಪ್ಪ

ಉಡುಪಿ: ಪ್ರಧಾನ ನರೇಂದ್ರ ಮೋದಿ ಅವರ ಮುಂದೆ ರಾಹುಲ್​ ಗಾಂಧಿ ಬಚ್ಚಾ. ರಾಹುಲ್​ ಹೋದಲ್ಲಿ ಕಾಂಗ್ರೆಸ್​ ಸೋಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಲೇವಡಿ ಮಾಡಿದರು. ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಸೋಮವಾರ ಹಮ್ಮಿಕೊಂಡ ‘ಜನಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್​ನ​ ಕೆಲ ನಾಯಕರು ಸಿಎಂ ಆಗುವ ಭ್ರಮೆಯಲ್ಲಿದ್ದಾರೆ. ಅವರಿಗೆ ವಾಸ್ತವ ಸಂಗತಿ ತಿಳಿಸಲಿದ್ದೇವೆ. ಮೋದಿ ಟೀಕಿಸುವ ನೈತಿಕತೆ ಅವರಿಗೆ ಇಲ್ಲ. ರಾಹುಲ್​ ಹೋದಲ್ಲಿ ಕಾಂಗ್ರೆಸ್​ ಸೋಲುತ್ತದೆ ಎಂದರು. ಮೋದಿ ಪ್ರಧಾನಿಯಾಗಿ 8 ವರ್ಷಗಳಲ್ಲಿ ಒಂದು ದಿನವೂ ವಿಶ್ರಾಂತಿ … Continue reading ರಾಹುಲ್​ ಹೋದಲ್ಲಿ ಕಾಂಗ್ರೆಸ್​ಗೆ ಸೋಲು: ಯಡಿಯೂರಪ್ಪ