ತಂದೆ-ಮಗನ ಬಂಡಾಯ ಶಮನಗೊಳಿಸಿದ ಬಿಎಸ್ವೈ; ಬಳಿಕ ಹೇಳಿದ್ದಿಷ್ಟು
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕರ್ನಾಟಕದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಪ್ರಬಲ ಆಕಾಂಕ್ಷಿಗಳು ಬಂಡಾಯ ಏಳುತ್ತಿದ್ದು, ಬಿಜೆಪಿ ಪಾಲಿಗೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇದರ ನಡುವೆಯೇ ಹೊಳಲ್ಕೆರೆ ಶಾಸಕ ಚಂದ್ರಪ್ಪ ಪುತ್ರ ರಘುಚಂದನ್ ಬಂಡಾಯ ಸ್ಪರ್ಧೆ ಮಾಡುವುದಾಗಿ ಘೋಷಿಸಿದ ಬಳಿಕ ಎಚ್ಚೆತ್ತ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಂದೆ-ಮಗನ ಮುನಿಸು ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ಧಾರೆ. ಚಂದ್ರಪ್ಪ ಹಾಗೂ ಅವರ ಪುತ್ರ ರಘು ಚಂದನ್ ಅವರೊಂದಿಗೆ ಮಾತುಕತೆ ನಡೆಸಿದ ಮಾಜಿ ಸಿಎಂ ಬಿ.ಎಸ್. … Continue reading ತಂದೆ-ಮಗನ ಬಂಡಾಯ ಶಮನಗೊಳಿಸಿದ ಬಿಎಸ್ವೈ; ಬಳಿಕ ಹೇಳಿದ್ದಿಷ್ಟು
Copy and paste this URL into your WordPress site to embed
Copy and paste this code into your site to embed