ತಂದೆ-ಮಗನ ಬಂಡಾಯ ಶಮನಗೊಳಿಸಿದ ಬಿಎಸ್​ವೈ; ಬಳಿಕ ಹೇಳಿದ್ದಿಷ್ಟು

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕರ್ನಾಟಕದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಪ್ರಬಲ ಆಕಾಂಕ್ಷಿಗಳು ಬಂಡಾಯ ಏಳುತ್ತಿದ್ದು, ಬಿಜೆಪಿ ಪಾಲಿಗೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇದರ ನಡುವೆಯೇ ಹೊಳಲ್ಕೆರೆ ಶಾಸಕ ಚಂದ್ರಪ್ಪ ಪುತ್ರ ರಘುಚಂದನ್​ ಬಂಡಾಯ ಸ್ಪರ್ಧೆ ಮಾಡುವುದಾಗಿ ಘೋಷಿಸಿದ ಬಳಿಕ ಎಚ್ಚೆತ್ತ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಂದೆ-ಮಗನ ಮುನಿಸು ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ಧಾರೆ. ಚಂದ್ರಪ್ಪ ಹಾಗೂ ಅವರ ಪುತ್ರ ರಘು ಚಂದನ್​ ಅವರೊಂದಿಗೆ ಮಾತುಕತೆ ನಡೆಸಿದ ಮಾಜಿ ಸಿಎಂ ಬಿ.ಎಸ್. … Continue reading ತಂದೆ-ಮಗನ ಬಂಡಾಯ ಶಮನಗೊಳಿಸಿದ ಬಿಎಸ್​ವೈ; ಬಳಿಕ ಹೇಳಿದ್ದಿಷ್ಟು