ಕಾವೇರಿ ಜಲವಿವಾದ; ರಾಜ್ಯ ಸರ್ಕಾರ ಸರಿಯಾಗಿ ವಾದ ಮಂಡಿಸದೆ ಇರುವುದು ನಮಗೆ ಹಿನ್ನಡೆಯಾಗಿದೆ: ಮಾಜಿ ಸಿಎಂ ಬಿಎಸ್ವೈ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಸರಿಯಾಗಿ ವಾದ ಮಂಡಿಸದೆ ತಪ್ಪು ಮಾಡಿದ ಕಾರಣ ನಮಗೆ ಹಿನ್ನಡೆಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಿಎಸ್ವೈ ಸುಪ್ರೀಂ ಕೋರ್ಟ್ ಆದೇಶ ಬರುವುದಕ್ಕೂ ಮೊದಲೇ ನೀರು ಬಿಡಲಾಗಿದೆ. ಸಿದ್ದರಾಮಯ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿ ತಪ್ಪು ಮಾಡಿದೆ ಎಂದು ಕಿಡಿಕಾರಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶದಲ್ಲಿ ಮದ್ಯಪ್ರವೇಶ … Continue reading ಕಾವೇರಿ ಜಲವಿವಾದ; ರಾಜ್ಯ ಸರ್ಕಾರ ಸರಿಯಾಗಿ ವಾದ ಮಂಡಿಸದೆ ಇರುವುದು ನಮಗೆ ಹಿನ್ನಡೆಯಾಗಿದೆ: ಮಾಜಿ ಸಿಎಂ ಬಿಎಸ್ವೈ
Copy and paste this URL into your WordPress site to embed
Copy and paste this code into your site to embed