ರೈತರಿಗಾಗಿ ರಾಜ್ಯಾದ್ಯಂತ ಪ್ರವಾಸ; ಸರ್ಕಾರದ ವಿರುದ್ಧ ಯಡಿಯೂರಪ್ಪ ಗುಡುಗು

ಬೆಳಗಾವಿ: ಬರದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15 ದಿನಗಳಲ್ಲಿ ರೈತರ ಸಾಲಮನ್ನಾ ಮಾಡುವ ನಿರ್ಧಾರ ಘೊಷಿಸದಿದ್ದರೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ರೈತರ ಸಮಸ್ಯೆ ನಿವಾರಣೆಗೆ ಧ್ವನಿ ಎತ್ತುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಹೋರಾಟ ಸಮಾವೇಶದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರ ರೈತರು ಹಾಗೂ ಜನರಿಗೆ ಮೋಸ ಮಾಡಿದೆ. ಅವರಿಗೆ ಅಧಿಕಾರದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ. ರೈತರ ಪಂಪ್​ಸೆಟ್​ಗಳಿಗೆ ಉಚಿತ ವಿದ್ಯುತ್ ಕೊಡದಿದ್ದರೆ ರಾಜ್ಯಾದ್ಯಂತ … Continue reading ರೈತರಿಗಾಗಿ ರಾಜ್ಯಾದ್ಯಂತ ಪ್ರವಾಸ; ಸರ್ಕಾರದ ವಿರುದ್ಧ ಯಡಿಯೂರಪ್ಪ ಗುಡುಗು