ಬಿಜೆಪಿ ಯಾಕಿನ್ನೂ ಟಿಕೆಟ್ ಘೋಷಿಸಿಲ್ಲ ಎಂದ ಡಿಕೆಶಿ; ಇತ್ತ ದೆಹಲಿಗೆ ಹಾರಲು ಸಜ್ಜಾದ ಬಿಎಸ್​ವೈ!

ದೆಹಲಿ: ರಾಜ್ಯದ ಪ್ರತಿಯೊಂದ ಕ್ಷೇತ್ರಗಳ ಬಗ್ಗೆಯೂ ಹೈಕಮಾಂಡ್ ಜತೆಗೆ ಸೇರಿ ಚರ್ಚೆ ಮಾಡಿದ್ದೇವೆ. ಬಳಿಕ ಒಮ್ಮತದ ನಿರ್ಧಾರಕ್ಕೆ ಬಂದಿರುವುದು. ಇನ್ನಷ್ಟು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಕದ ತಟ್ಟುತ್ತಿದ್ದಾರೆ. ನಾನು ಅಂತಹವರ ಹೆಸರು ಬಹಿರಂಗ ಪಡಿಸುವುದಿಲ್ಲ. ನಮ್ಮಲ್ಲಿ ಎಲ್ಲವೂ ಅಂತಿಮವಾಗಿದ್ದು, ಬಿಜೆಪಿಯ ಇನ್ನಷ್ಟು ನಾಯಕರು ಕಾಂಗ್ರೆಸ್​ಗೆ ಬರಲು ಸಜ್ಜಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಡಿಕೆಶಿ ಮಾತನಾಡುತ್ತಾ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದೆಲ್ಲದರ ನಡುವೆ ಬಿಜೆಪಿ ಮಾತ್ರ … Continue reading ಬಿಜೆಪಿ ಯಾಕಿನ್ನೂ ಟಿಕೆಟ್ ಘೋಷಿಸಿಲ್ಲ ಎಂದ ಡಿಕೆಶಿ; ಇತ್ತ ದೆಹಲಿಗೆ ಹಾರಲು ಸಜ್ಜಾದ ಬಿಎಸ್​ವೈ!