200 ವರ್ಷ ಹಳೆಯ ಬುದ್ಧನ ವಿಗ್ರಹ ಕದ್ದವರ ಬಂಧನ…
ಬೆಂಗಳೂರು: ಪ್ರಾಚೀನ ಕಾಲದ ಬುದ್ಧನ ವಿಗ್ರಹವನ್ನು ಮಾರಾಟಕ್ಕೆ ಬಂದಿದ್ದ ಐವರನ್ನು ಸಂಪಂಗಿರಾಮನಗರ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ನ ಕೋಂಪಲ್ಲಿ ನಿವಾಸಿ ಪಂಚಮರ್ತಿ ರಘುರಾಮ ಚೌದರಿ (45), ಹೊರಮಾವಿನ ಉದಯಕುಮಾರ್ (37), ವಿವೇಕನಗರದ ಫ್ರೆಡ್ಡಿ ಡಿಸೋಜಾ (44), ಹೆಣ್ಣೂರು ಬಂಡೆಯ ಶರಣ್ ನಾಯರ್ (41) ಹಾಗೂ ಕೊತ್ತನೂರಿನ ಎಂ.ಕೆ.ಪ್ರಸನ್ನ ಬಂಧಿತರು. 38 ಸೆ.ಮಿ. ಉದ್ದದ ಬುದ್ಧನ ವಿಗ್ರಹ ಮತ್ತು 5 ಮೊಬೈಲ್ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ನಗರದ ರಾಜರಾಮಮೋಹನ ರಾಯ್ ರಸ್ತೆ ವುಡ್ಲ್ಯಾಂಡ್ಸ್ ಹೋಟೆಲ್ ಬಳಿ … Continue reading 200 ವರ್ಷ ಹಳೆಯ ಬುದ್ಧನ ವಿಗ್ರಹ ಕದ್ದವರ ಬಂಧನ…
Copy and paste this URL into your WordPress site to embed
Copy and paste this code into your site to embed