ಹಠಾತ್​ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಅಪ್ಪು ನೆನಪಲ್ಲಿ AED ಸ್ಥಾಪನೆ!

ಬೆಂಗಳೂರು: ಕೆಲ ತಿಂಗಳುಗಳಿಂದ ದೇಶಾದ್ಯಂತ ಹಠಾತ್​ ಆಗಿ ಹೃದಯ ಸಂಬಂಧಿ ಸಾವುಗಳು ನಡೆಯುತ್ತಿದ್ದು ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್​ ಆಗಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಂತಹ ಸಾವುಗಳು ಆಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದ್ದು ಈ ವಿಚಾರ ಬಜೆಟ್​ನಲ್ಲೂ ಪ್ರಸ್ತಾಪ ಆಗಿದೆ. ಕರ್ನಾಟಕ ರತ್ನ ಡಾ| ಪುನೀತ್​ ರಾಜ್‌ಕುಮಾರ್‌ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ … Continue reading ಹಠಾತ್​ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಅಪ್ಪು ನೆನಪಲ್ಲಿ AED ಸ್ಥಾಪನೆ!