ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಅಪ್ಪು ನೆನಪಲ್ಲಿ AED ಸ್ಥಾಪನೆ!
ಬೆಂಗಳೂರು: ಕೆಲ ತಿಂಗಳುಗಳಿಂದ ದೇಶಾದ್ಯಂತ ಹಠಾತ್ ಆಗಿ ಹೃದಯ ಸಂಬಂಧಿ ಸಾವುಗಳು ನಡೆಯುತ್ತಿದ್ದು ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಂತಹ ಸಾವುಗಳು ಆಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದ್ದು ಈ ವಿಚಾರ ಬಜೆಟ್ನಲ್ಲೂ ಪ್ರಸ್ತಾಪ ಆಗಿದೆ. ಕರ್ನಾಟಕ ರತ್ನ ಡಾ| ಪುನೀತ್ ರಾಜ್ಕುಮಾರ್ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ … Continue reading ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಅಪ್ಪು ನೆನಪಲ್ಲಿ AED ಸ್ಥಾಪನೆ!
Copy and paste this URL into your WordPress site to embed
Copy and paste this code into your site to embed