ನಿಂತಿದ್ದ ಎತ್ತಿನ ಗಾಡಿಗೆ ಬೈಕ್ ಡಿಕ್ಕಿ; ಸವಾರ ಸಾವು

blank
blank

ಸವಣೂರ: ನಿಂತಿದ್ದ ಎತ್ತಿನ ಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಕೋಣನತಂಬಗಿ-ಕೆಸರಳ್ಳಿ ಗ್ರಾಮದ ನಡುವೆ ಸಂಭವಿಸಿದೆ.
ತಾಲೂಕಿನ ಸಿದ್ದಾಪುರ ಗ್ರಾಮದ ಫಕ್ಕೀರೇಶ ಮಲ್ಲಪ್ಪ ಹುಂಡಿ ಮೃತ ಬೈಕ್ ಸವಾರ.
ಈತ ಸಿದ್ದಾಪುರ ಗ್ರಾಮಕ್ಕೆ ತೆರಳುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ರಸ್ತೆ ಬದಿ ನಿಲ್ಲಿಸಿದ್ದ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ. ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಮಹಿಳೆಯರಲ್ಲಿ ಹೃದಯಾಘಾತದ ಲಕ್ಷಣಗಳ ಹೀಗಿವೆ..; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಹೃದಯಾಘಾತದ ಅಪಾಯವು ಪುರುಷರಲ್ಲಿ ಮಾತ್ರವಲ್ಲ ಮಹಿಳೆಯರಲ್ಲೂ ಹೆಚ್ಚಿನ ಪ್ರಕರಣಗಳಿವೆ. ಈ ಹೆಚ್ಚಳಕ್ಕೆ ಹಲವು ಕಾರಣಗಳಿವೆ. ಹೆಚ್ಚುತ್ತಿರುವ…

ದಾಲ್ಚಿನ್ನಿ ಪುರುಷರಿಗೆ ಎಷ್ಟು ಪ್ರಯೋಜನಕಾರಿ ಗೊತ್ತಾ? cinnamon benefits

cinnamon benefits: ದಾಲ್ಚಿನ್ನಿ ಸೇವನೆಯು ದೇಹಕ್ಕೆ ತುಂಬಾ ಪ್ರಯೋಜನಕಾರಿ. ದಾಲ್ಚಿನ್ನಿ ಸೇವನೆಯು ವಿಶೇಷವಾಗಿ ಪುರುಷರಿಗೆ ಒಳ್ಳೆಯದು…

ಈ ರಾಶಿಯ ಜನರು ಯಾರಿಗೋಸ್ಕರನೂ ತಮ್ಮ ಈ ಗುಣವನ್ನು ಎಂದಿಗೂ ಬಿಟ್ಟುಕೊಡಲ್ಲ! ನಿಮ್ಮ ಬಗ್ಗೆ ಹೇಗೆ? Zodiac Sign

Zodiac Sign : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…