ಮಾನವೀಯತೆ ಮರೆತ ಯುವಕರು; ಮೂಕಪ್ರಾಣಿಯನ್ನು ಹೊಡೆದು ಕೊಂದರು

ಕಲ್ಕತ್ತಾ: ಇತ್ತೀಚಿನ ದಿನಗಳಲ್ಲಿ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುವ ಭರದಲ್ಲಿ ಮಾನವೀಯತೆ ಮರೆತು ಅಮಾನವೀಯ ಕೃತ್ಯಗಳಲ್ಲಿ ಭಾಗಿಯಾಗುವುದನ್ನು ನಾವು ನೋಡಿರುತ್ತೇವೆ. ಇದೀಗ ಇದೇ ರೀತಿಯ ಘಟನೆಯೊಂದು ಪಶ್ಚಿಮ ಬಂಗಳಾದಲ್ಲಿ ನಡೆದಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆಗಿದ್ದು, ದುಷ್ಕೃತ್ಯ ಎಸಗಿದವರ ವಿರುದ್ಧ ಪೊಲೀಸರು FIR ದಾಖಲಿಸಿದ್ದಾರೆ. ಆದರೆ, ಈವರೆಗೆ ಆರೋಪಿಗಳನ್ನು ಬಂಧಿಸದೆ ಇರುವುದು ಆಕ್ರೋಶಕ್ಕೆ ಗುರಿಯಾಗಿದೆ. ಘಟನೆ ಪಶ್ಚಿಮ ಬಂಗಾಳದ ಯಾವ ಜಿಲ್ಲೆಯಲ್ಲಿ ನಡೆದಿದೆ ಎನ್ನುವುದು ಈವರೆಗೆ ತಿಳಿದು ಬಂದಿಲ್ಲ. … Continue reading ಮಾನವೀಯತೆ ಮರೆತ ಯುವಕರು; ಮೂಕಪ್ರಾಣಿಯನ್ನು ಹೊಡೆದು ಕೊಂದರು