ಚುನಾಯಿತ ಸದಸ್ಯರಿಗೆ ಸಿಕ್ಕಿತು ಬಂಪರ್ ಗಿಫ್ಟ್; ಇದು ಸಚಿವರು ನೀಡಿದ ದೀಪಾವಳಿ ಉಡುಗೊರೆ!

ವಿಜಯನಗರ: ಹೊಸಪೇಟೆ ನಗರಸಭೆ ಮತ್ತು ಕಮಲಾಪುರ ಪಟ್ಟಣ ಪಂಚಾಯತ್ ಮತ್ತು 10 ಗ್ರಾಮ ಪಂಚಾಯತ್​​ಗಳ ಚುನಾಯಿತ ಸದಸ್ಯರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಬಂಪರ್ ಗಿಫ್ಟ್​ ಲಭಿಸಿದೆ. ಪ್ರವಾಸೋದ್ಯಮ ಸಚಿವ ಹಾಗೂ ವಿಜಯನಗರ ವಿಧಾನ ಸಭೆ ಕ್ಷೇತ್ರದ ಶಾಸಕ ಆನಂದ್ ಸಿಂಗ್ ತಮ್ಮ ಕ್ಷೇತ್ರದ ಚುನಾಯಿತ ಸದಸ್ಯರಿಗೆ ದೀಪಾವಳಿ ಗಿಫ್ಟ್ ನೀಡಿದ್ದಾರೆ. ಹೊಸಪೇಟೆ ನಗರಸಭೆ ಮತ್ತು ಕಮಲಾಪುರ ಪಟ್ಟಣ ಪಂಚಾಯತ್ ಮತ್ತು 10 ಗ್ರಾಪಂಗಳ ಚುನಾಯಿತ ಸದಸ್ಯರಿಗೆ 144 ಗ್ರಾಂ ಚಿನ್ನ, ಹಣ, ರೇಷ್ಮೆ ಬಟ್ಟೆ, ಮುತ್ತಿನ ಹಾರ, … Continue reading ಚುನಾಯಿತ ಸದಸ್ಯರಿಗೆ ಸಿಕ್ಕಿತು ಬಂಪರ್ ಗಿಫ್ಟ್; ಇದು ಸಚಿವರು ನೀಡಿದ ದೀಪಾವಳಿ ಉಡುಗೊರೆ!