ಖಾಸಗಿ ಬಸ್​ ಪಲ್ಟಿ, ಒಬ್ಬನ ಸ್ಥಿತಿ ಗಂಭೀರ; ಮದುವೆಗೆ ಹೊರಟಿದ್ದ 15ಕ್ಕೂ ಅಧಿಕ ಮಂದಿಗೆ ಗಾಯ…

ಮಂಗಳೂರು: ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಒಬ್ಬ ಗಾಯಾಳುವಿನ ಸ್ಥಿತಿ ಗಂಭೀರವಾಗಿದ್ದು, ಹದಿನೈದಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ‌ ಬೂಡುಜಾಲ್ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಈ ಖಾಸಗಿ ಬಸ್​ನಲ್ಲಿ ಮದುವೆಗೆ ತೆರಳುತ್ತಿದ್ದವರಿದ್ದು, ಬಸ್​ ಮೈಸೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿದೆ. ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ವಿವರ ಹಾಗೂ ಅವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ಇನ್ನಷ್ಟೇ … Continue reading ಖಾಸಗಿ ಬಸ್​ ಪಲ್ಟಿ, ಒಬ್ಬನ ಸ್ಥಿತಿ ಗಂಭೀರ; ಮದುವೆಗೆ ಹೊರಟಿದ್ದ 15ಕ್ಕೂ ಅಧಿಕ ಮಂದಿಗೆ ಗಾಯ…