ನನ್ನ ಸಾವಿಗೆ ಶಾಸಕರೇ ಕಾರಣ, ಸಾಯಲು ಅನುಮತಿ ಕೊಡಿ: ಬಸ್​ ಕಂಡಕ್ಟರ್ ಮನವಿ

ಮಂಡ್ಯ: ಕೆಲವರು ದಯಾಮರಣ ಕೋರಿ ಅರ್ಜಿ ಸಲ್ಲಿಸುವುದಿದೆ. ಆದರೆ ಇಲ್ಲೊಬ್ಬರು ಆತ್ಮಹತ್ಯೆಗೆ ಅನುಮತಿ ಕೋರಿ ಮನವಿ ಸಲ್ಲಿಸಿರುವ ಪ್ರಕರಣವೊಂದು ನಡೆದಿದೆ. ಸರ್ಕಾರಿ ಬಸ್​ ಕಂಡಕ್ಟರ್​ ಒಬ್ಬರು ತಮ್ಮ ಸಂಸ್ಥೆಯ ಮುಖ್ಯಸ್ಥರಿಗೆ ಇಂಥದ್ದೊಂದು ಮನವಿ ಸಲ್ಲಿಸಿದ್ದಾರೆ. ಜಗದೀಶ್​ ಎಂಬವರು ಹೀಗೆ ಮನವಿ ಮಾಡಿಕೊಂಡ ಚಾಲಕ-ಕಂ-ನಿರ್ವಾಹಕ. ಇವರು ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಲ್ಲಿ ಈ ಮನವಿ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರುವ ಇವರು ಆ ನಿಟ್ಟಿನಲ್ಲಿ ಪತ್ರವೊಂದನ್ನು ಬರೆದಿಟ್ಟಿದ್ದಾರೆ. ಇದನ್ನೂ ಓದಿ: ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ, ಬಿಜೆಪಿ ಶಿಸ್ತು … Continue reading ನನ್ನ ಸಾವಿಗೆ ಶಾಸಕರೇ ಕಾರಣ, ಸಾಯಲು ಅನುಮತಿ ಕೊಡಿ: ಬಸ್​ ಕಂಡಕ್ಟರ್ ಮನವಿ