ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಸಾವು!

ವಿಜಯಪುರ: ಇತ್ತೀಚೆಗೆ ಹಠಾತ್ ಹೃದಯಾಘಾತದಿಂದ ಆಗುತ್ತಿರುವ ಸಾವಿನ ಪ್ರಕರಣಗಳು ಹೆಚ್ಚಾಗಿದ್ದು, ಇಂದು ಅಂಥದ್ದೇ ಇನ್ನೊಂದು ಪ್ರಕರಣ ವರದಿಯಾಗಿದೆ. ಬಸ್ ಚಲಾಯಿಸುತ್ತಿರುವಾಗಲೇ ಚಾಲಕರೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ಈ ಘಟನೆ ನಡೆದಿದೆ. ಮುರಿಗೆಪ್ಪ ಅಥಣಿ ಎಂಬವರೇ ಸಾವಿಗೀಡಾದ ಚಾಲಕ. ಈ ಬಸ್​ ಕಲಬುರಗಿ ಜಿಲ್ಲೆ ಅಫಜಲಪುರದಿಂದ ವಿಜಯಪುರಕ್ಕೆ ಹೊರಟಿತ್ತು. ಈ ಸಂದರ್ಭದಲ್ಲಿ ಮಾರ್ಗಮಧ್ಯೆ ಈ ಪ್ರಕರಣ ನಡೆದಿದೆ. ಇದನ್ನೂ ಓದಿ: ಮತ್ತೆ ಸುದ್ದಿಯಲ್ಲಿ ಪವಿತ್ರಾ ಲೋಕೇಶ್; ಹೊಸ ಪ್ರಯತ್ನವಾದರೂ ಏನು? ಬಸ್ ಹೆಡ್​​ಲೈಟ್ ಸಮಸ್ಯೆ ಇರುವುದರಿಂದ ಪ್ರಯಾಣಿಕರನ್ನು … Continue reading ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಸಾವು!