ಪಾನಿಪುರಿಗಾಗಿ ಬಸ್​​ ನಿಲ್ಲಿಸಿ ಕೆಲಸ ಕಳೆದುಕೊಂಡ ಬಸ್ ಚಾಲಕ!

ಗುಜರಾತ್‌: ಕರ್ತವ್ಯದಲ್ಲಿರುವಾಗಲೇ ಬಸ್ ಚಾಲಕನೊಬ್ಬ ಪಾನಿಪುರಿ ತಿನ್ನುವುದಕ್ಕಾಗಿಯೇ ಬಸ್‌ನ್ನು ರಸ್ತೆ ಪಕ್ಕಾ ನಿಲ್ಲಿಸಿ ಈಗ ಕೆಲಸಕ್ಕೆ ಕುತ್ತು ತಂದುಕೊಂಡಿದ್ದಾನೆ. ಗುಜರಾತ್‌ನ ಅದಲಾಜ್ ಎಂಬಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಸೋಶಿಯಲ್​ ಮೀಡಿಯಾ ತುಂಬಾ ವೈರಲ್​ ಆಗುತ್ತಿದೆ. ಬಿಆರ್‌ಟಿಎಸ್ ಬಸ್ ಚಾಲಕ ಬಸ್‌ ಪೂರ್ತಿ ತುಂಬಿದ್ದ ಜನರನ್ನು ಕೂಡ ಗಣನೆಗೆ ತೆಗೆದುಕೊಳ್ಳದೇ ರೆಸಿಡೆನ್ಶಿಯಲ್ ಸೊಸೈಟಿಯೊಂದರ ಮುಂದೆ ಬಸ್ ನಿಲ್ಲಿಸಿದ ಆತ ಸೀದಾ ಹೋಗಿ ಪಾನಿಪುರಿ ವಾಲಾನ ಮುಂದೆ ನಿಂತಿದ್ದಾನೆ. ಹೀಗಾಗಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ 10 ನಿಮಿಷ ವಿಳಂಬವಾಗಿದೆ. ಇದನ್ನೂ … Continue reading ಪಾನಿಪುರಿಗಾಗಿ ಬಸ್​​ ನಿಲ್ಲಿಸಿ ಕೆಲಸ ಕಳೆದುಕೊಂಡ ಬಸ್ ಚಾಲಕ!