More

    ಕಮರಿಗೆ ಉರುಳಿದ ಬಸ್​; ಅಪಘಾತದಲ್ಲಿ ನಾಲ್ವರು ಮೃತ್ಯು!

    ಆಂಧ್ರಪ್ರದೇಶ: ಆಂಧ್ರಪ್ರದೇಶದ ಅಲ್ಲೂರಿನಲ್ಲಿ ಹಲವಾರು ಪ್ರಯಾಣಿಕರನ್ನು ಒಳಗೊಂಡಿದ್ದ ಬಸ್ ಕಮರಿಗೆ ಉರುಳಿ ಬಿದ್ದ ಪರಿಣಾಮ ಘಟನೆಯಲ್ಲಿ 4 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ಜಾತಿಕ ಮಟ್ಟದಲ್ಲಿ ಗಮನ ಸೆಳೆದ ದೇಶದ ಮೆರಿಟೈಮ್ ಸಾಮರ್ಥ್ಯ :ಮೆರಿಟೈಮ್ ಇಂಡಿಯ ಸಮ್ಮಿತ್ 2023 ಶೃಂಗಸಭೆ ಪೂರ್ವ ಸಮಾವೇಶದಲ್ಲಿ ಕೇಂದ್ರ ಸಚಿವ  ಶ್ರೀಪಾದ್ ನಾಯ್ಕ್

    ಭಾನುವಾರ (ಆಗಸ್ಟ್​ 20) ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯ, ಪಾಡೇರು ಘಾಟ್​ ರಸ್ತೆಯಲ್ಲಿ ಹೋಗುತ್ತಿದ್ದ ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಕಮರಿಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.

    ಇದನ್ನೂ ಓದಿ: ನಾಗರ ಪಂಚಮಿಯ! ನಿಸರ್ಗ ಬಡಾವಣೆಯಲ್ಲಿ ಉಡಿ ತುಂಬುವ ಕಾರ್ಯಕ್ರಮ

    ಪಾಡೇರು ಘಾಟ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಆರ್​​ಟಿಸಿ ಬಸ್​ನಲ್ಲಿ ಸುಮಾರು 60 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ ಚೋಡವರಂಗೆ ತೆರಳುತ್ತಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ,(ಏಜೆನ್ಸೀಸ್).

    ಮಾರಿಗೆ ದಾರಿ ಬಿಡಿ; ‘ಟೋಬಿ’ ಬಿಡುಗಡೆಗೆ ಕೇವಲ 5 ದಿನಗಳು ಬಾಕಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts