ಪ್ರವಾಹದಲ್ಲಿ ಸಿಲುಕಿ ಬಸ್ ಪಲ್ಟಿ; ಕ್ರೇನ್ ಮೂಲಕ ರಕ್ಷಣೆ
ಅಮೃತಸರ: ಉತ್ತರ ಭಾರತದ ಹಲವು ಭಾಗಗಳಲ್ಲಿ ವರುಣ ಕಳೆದ ಕೆಲವು ದಿನಗಳಿಂದ ಆರ್ಭಟಿಸುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದೀಗ ಘಟನೆಯೊಂದರಲ್ಲಿ ಬಸ್ ಒಂದು ಪ್ರವಾಹದ ನೀರಿನಲ್ಲಿ ಸಿಲುಕಿ ಪಲ್ಟಿಯಾಗಿದ್ದು, ಜೀವ ಉಳಿಸಿಕೊಳ್ಳಲು ಜನ ಪರದಾಡಿದ ಘಟನೆ ಪಂಜಾಬಿನಲ್ಲಿ ನಡೆದಿದೆ. ಘಟನೆಯೂ ಪಂಜಾಬ್ನ ಅಂಬಾಲಾ-ಯಮುನಾನಗರ ಹೆದ್ದಾರಿಯಲ್ಲಿ ನಡೆದಿದ್ದು, ಪ್ರವಾಹದ ಹೊಡೆತಕ್ಕೆ ಸಿಲುಕಿ ಬಸ್ ಪಲ್ಟಿಯಾಗುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಯಾಣಿಕರನ್ನು ಕ್ರೇನ್ನ ಮೂಲಕ ರಕ್ಷಿಸುತ್ತಿರುವುದು ಕಂಡು ಬಂದಿದೆ. ಬಸ್ನಲ್ಲಿ 70 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು … Continue reading ಪ್ರವಾಹದಲ್ಲಿ ಸಿಲುಕಿ ಬಸ್ ಪಲ್ಟಿ; ಕ್ರೇನ್ ಮೂಲಕ ರಕ್ಷಣೆ
Copy and paste this URL into your WordPress site to embed
Copy and paste this code into your site to embed