ಅನ್​​ಲಾಕ್​ ಬಸ್​ ಸಂಚಾರಕ್ಕೆ ಸಿದ್ಧತೆ : ಸಾರಿಗೆ ನೌಕರರಿಗೆ ಕರ್ತವ್ಯದ ಕರೆ

ಬೆಂಗಳೂರು : ಒಂದೊಮ್ಮೆ ಜೂನ್ 14 ರ ನಂತರ ಅನ್ಲಾಕ್‌ ಆದರೆ ಬಿಎಂಟಿಸಿ ಮತ್ತು ಕೆಎಸ್ಆರ್​​ಟಿಸಿ ಬಸ್​ಗಳ ಸಂಚಾರ ಆರಂಭಿಸುವುದಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ ಜೂನ್ 7 ರೊಳಗೆ ಕರ್ತವ್ಯಕ್ಕೆ ಹಾಜರಾಗಲು ಬುಲಾವ್ ನೀಡಲಾಗಿದೆ. ಕರೊನಾ ಮೊದಲ ಅಲೆ ವೇಳೆ ಅನ್ಲಾಕ್ ಮಾಡಿದಾಗ ಯಾವ ನಿಯಮಾವಳಿ ಇತ್ತೋ ಅದೇ ನಿಯಮಾವಳಿಗಳನ್ನು ಈಗ ಲಾಕ್​ಡೌನ್ ತೆರವಾದ ಸಂದರ್ಭದಲ್ಲೂ ಫಾಲೋ ಮಾಡಲು ನಿರ್ಧರಿಸಲಾಗಿದೆ. ಬಸ್ ಕಾರ್ಯಾಚರಣೆಗೆ ಸಿದ್ಧತೆ ಆರಂಭಿಸಿರುವ ಸಾರಿಗೆ ನಿಗಮಗಳು, ಜೂನ್​ … Continue reading ಅನ್​​ಲಾಕ್​ ಬಸ್​ ಸಂಚಾರಕ್ಕೆ ಸಿದ್ಧತೆ : ಸಾರಿಗೆ ನೌಕರರಿಗೆ ಕರ್ತವ್ಯದ ಕರೆ