ರಾಣೆಬೆನ್ನೂರ: ನಗರದ ಅಖಿಲ ಭಾರತೀಯ ವಿದ್ಯಾಥಿರ್ ಪರಿಷತ್ (ಎಬಿವಿಪಿ) ವತಿಯಿಂದ ಬಸ್ ನಿಲ್ದಾಣದ ಎದುರು ಸ್ವಾಮಿ ವಿವೇಕಾನಂದರ 162ನೇ ಜಯಂತಿ ಆಚರಿಸಲಾಯಿತು.
ಸಾರಿಗೆ ಸಂಸ್ಥೆ ತಾಲೂಕು ವ್ಯವಸ್ಥಾಪಕ ಉಮೇಶ ನಾಯಕ, ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಸಹ ಕಾರ್ಯದಶಿರ್ ಅಭಿಷೇಕ ದೊಡ್ಡಮನಿ, ನಗರ ಸಹ ಕಾರ್ಯದಶಿರ್ ಎಲ್ಲಮ್ಮ ಆರ್.ಎಂ., ಕಾರ್ಯಕರ್ತರಾದ ಬಸವರಾಜ ಬನ್ನಿಹಟ್ಟಿ, ವೈಷ್ಣವಿ ಕಂಬಳಿ, ಶೃತಿ ಆರ್.ಎಂ. ಮತ್ತಿತರರು ಉಪಸ್ಥಿತರಿದ್ದರು.
ರಾಣೆಬೆನ್ನೂರ ಬಸ್ ನಿಲ್ದಾಣದಲ್ಲಿ ವಿವೇಕಾನಂದರ ಜಯಂತಿ ಆಚರಣೆ

You Might Also Like
ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್? ಇಲ್ಲಿದೆ ನೋಡಿ ಉತ್ತರ | Summer
Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…
ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging
hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…
ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್ ಡ್ಯಾಮೇಜ್ ಆಗುತ್ತದೆ! ಇಲ್ಲಿದೆ ನೋಡಿ ಅಚ್ಚರಿ ವರದಿ | Liver Health
Liver Health: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್ ಕುಡಿಯುವುದು ಸಹ ಒಂದು…