ರಾಣೆಬೆನ್ನೂರ ಬಸ್​ ನಿಲ್ದಾಣದಲ್ಲಿ ವಿವೇಕಾನಂದರ ಜಯಂತಿ ಆಚರಣೆ

blank

ರಾಣೆಬೆನ್ನೂರ: ನಗರದ ಅಖಿಲ ಭಾರತೀಯ ವಿದ್ಯಾಥಿರ್ ಪರಿಷತ್​ (ಎಬಿವಿಪಿ) ವತಿಯಿಂದ ಬಸ್​ ನಿಲ್ದಾಣದ ಎದುರು ಸ್ವಾಮಿ ವಿವೇಕಾನಂದರ 162ನೇ ಜಯಂತಿ ಆಚರಿಸಲಾಯಿತು.
ಸಾರಿಗೆ ಸಂಸ್ಥೆ ತಾಲೂಕು ವ್ಯವಸ್ಥಾಪಕ ಉಮೇಶ ನಾಯಕ, ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಸಹ ಕಾರ್ಯದಶಿರ್ ಅಭಿಷೇಕ ದೊಡ್ಡಮನಿ, ನಗರ ಸಹ ಕಾರ್ಯದಶಿರ್ ಎಲ್ಲಮ್ಮ ಆರ್​.ಎಂ., ಕಾರ್ಯಕರ್ತರಾದ ಬಸವರಾಜ ಬನ್ನಿಹಟ್ಟಿ, ವೈಷ್ಣವಿ ಕಂಬಳಿ, ಶೃತಿ ಆರ್​.ಎಂ. ಮತ್ತಿತರರು ಉಪಸ್ಥಿತರಿದ್ದರು.

Share This Article

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…

ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ! ಇಲ್ಲಿದೆ ನೋಡಿ ಅಚ್ಚರಿ ವರದಿ | Liver Health

Liver Health: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್​ ಕುಡಿಯುವುದು ಸಹ ಒಂದು…