ರಾಜ್ಯಾದ್ಯಂತ ಬಸ್ ಸಂಚಾರ ಆರಂಭ: ನಿಲ್ದಾಣಗಳಿಗೆ ಪ್ರಯಾಣಿಕರ ದೌಡು, ಮುನ್ನೆಚ್ಚರಿಕೆಗೆ ಕ್ರಮ
ಬೆಂಗಳೂರು: ಕರೊನಾ ವೈರಸ್ ತಡೆಗಟ್ಟಲು ಹೇರಲಾಗಿದ್ದ ಲಾಕ್ಡೌನ್ನಿಂದ ಕಳೆದ ಒಂದೂವರೆ ತಿಂಗಳಿಗೂ ಹೆಚ್ಚು ಕಾಲ ಸ್ತಬ್ಧವಾಗಿದ್ದ ಬಸ್ ಸಂಚಾರ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿದ್ದು, ಹಲವು ಗೊಂದಲಗಳ ನಡುವೆಯೂ ಬಸ್ ಓಡಾಡಲು ಶುರು ಮಾಡಿವೆ. ಇದನ್ನೂ ಓದಿ: 13 ವರ್ಷದ ಬಾಲಕನನ್ನು ಹೆಣ್ಣು ಮಗುವಿನ ತಂದೆಯಾಗಿ ಮಾಡಿದ ವಿವಾಹಿತೆಗೆ ಸಿಕ್ಕ ಶಿಕ್ಷೆ ಏನು ಗೊತ್ತಾ? ಬಸ್ ಸಂಚಾರಕ್ಕೆ ಅನುವು ಮಾಡಿಕೊಡುತ್ತಲೇ ಬೀದರ್ ಸೇರಿದಂತೆ ಚಾಮರಾಜನಗರದ ಗಡಿ ಭಾಗದವರೆಗೂ ಬಸ್ ನಿಲ್ದಾಣಗಳಿಗೆ ಪ್ರಯಾಣಿಕರು ದೌಡಾಯಿಸುತ್ತಿದ್ದಾರೆ. ಬಸ್ ಹತ್ತುವ ಮುನ್ನ ಪ್ರತಿ … Continue reading ರಾಜ್ಯಾದ್ಯಂತ ಬಸ್ ಸಂಚಾರ ಆರಂಭ: ನಿಲ್ದಾಣಗಳಿಗೆ ಪ್ರಯಾಣಿಕರ ದೌಡು, ಮುನ್ನೆಚ್ಚರಿಕೆಗೆ ಕ್ರಮ
Copy and paste this URL into your WordPress site to embed
Copy and paste this code into your site to embed