ರಾಜ್ಯಾದ್ಯಂತ ಬಸ್​ ಸಂಚಾರ ಆರಂಭ: ನಿಲ್ದಾಣಗಳಿಗೆ ಪ್ರಯಾಣಿಕರ ದೌಡು, ಮುನ್ನೆಚ್ಚರಿಕೆಗೆ ಕ್ರಮ

ಬೆಂಗಳೂರು: ಕರೊನಾ ವೈರಸ್​ ತಡೆಗಟ್ಟಲು ಹೇರಲಾಗಿದ್ದ ಲಾಕ್​ಡೌನ್​ನಿಂದ ಕಳೆದ ಒಂದೂವರೆ ತಿಂಗಳಿಗೂ ಹೆಚ್ಚು ಕಾಲ ಸ್ತಬ್ಧವಾಗಿದ್ದ ಬಸ್​ ಸಂಚಾರ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿದ್ದು, ಹಲವು ಗೊಂದಲಗಳ ನಡುವೆಯೂ ಬಸ್​ ಓಡಾಡಲು ಶುರು ಮಾಡಿವೆ. ಇದನ್ನೂ ಓದಿ: 13 ವರ್ಷದ ಬಾಲಕನನ್ನು ಹೆಣ್ಣು ಮಗುವಿನ ತಂದೆಯಾಗಿ ಮಾಡಿದ ವಿವಾಹಿತೆಗೆ ಸಿಕ್ಕ ಶಿಕ್ಷೆ ಏನು ಗೊತ್ತಾ? ಬಸ್​ ಸಂಚಾರಕ್ಕೆ ಅನುವು ಮಾಡಿಕೊಡುತ್ತಲೇ ಬೀದರ್​ ಸೇರಿದಂತೆ ಚಾಮರಾಜನಗರದ ಗಡಿ ಭಾಗದವರೆಗೂ ಬಸ್​ ನಿಲ್ದಾಣಗಳಿಗೆ ಪ್ರಯಾಣಿಕರು ದೌಡಾಯಿಸುತ್ತಿದ್ದಾರೆ. ಬಸ್ ಹತ್ತುವ ಮುನ್ನ ಪ್ರತಿ … Continue reading ರಾಜ್ಯಾದ್ಯಂತ ಬಸ್​ ಸಂಚಾರ ಆರಂಭ: ನಿಲ್ದಾಣಗಳಿಗೆ ಪ್ರಯಾಣಿಕರ ದೌಡು, ಮುನ್ನೆಚ್ಚರಿಕೆಗೆ ಕ್ರಮ